Chanakya biography in kannada
ಚಾಣಕ್ಯ ನೀತಿ ಸೂತ್ರಗಳು pdf download
Chanakya biography in kannada today...
ಚಾಣಕ್ಯ
'ಚಾಣಕ್ಯ' ಹೆಸರಿನ ಚಲನಚಿತ್ರದ ಬಗ್ಗೆ ಲೇಖನಕ್ಕೆ ಚಾಣಕ್ಯ (ಚಲನಚಿತ್ರ) ನೋಡಿ.
ಕೌಟಿಲ್ಯ ಎಂದೇ ಪ್ರಸಿದ್ಧನಾದ ಚಾಣಕ್ಯ (ಸು. ಕ್ರಿ.ಪೂ. ೩೫೦ - ೨೮೩), ಪ್ರಾಚೀನ ಭಾರತದ ಅದ್ವಿತೀಯ ಅರ್ಥಶಾಸ್ತ್ರಜ್ಞ.
ಮೌರ್ಯ ಸಾಮ್ರಾಜ್ಯ ಸ್ಥಾಪನೆಯಲ್ಲಿ ಚಾಣಕ್ಯನ ಪಾತ್ರ ಮಹತ್ವದ್ದು.[೧]."ವಿಷ್ಣುಗುಪ್ತ" ಎಂಬುದು ಚಾಣಕ್ಯನ ನಿಜವಾದ ಹೆಸರು.
Chanakya biography in kannada
ಚಣಕನ ಮಗನಾದ್ದರಿಂದ ಚಾಣಕ್ಯನೆಂದು ಹೆಸರು ಬಂದಿತೆಂದು ಹೇಳಲಾಗುತ್ತದೆ. ವಿಷ್ಣುಗುಪ್ತ ತಕ್ಷಶಿಲೆಯ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕನಾಗಿದ್ದನು. ತಕ್ಷಶಿಲೆ ಗಾಂಧಾರದಲ್ಲಿತ್ತು. ಗಾಂಧಾರದ ರಾಜ ಅಂಬಿ, ಯವನ ಚಕ್ರವರ್ತಿಯಾದ ಅಲೆಕ್ಸಾಂಡರನ ಜೊತೆ ಒಪ್ಪಂದ ಮಾಡಿಕೊಂಡು ಇಡೀ ಭಾರತವನ್ನು ಯವನರ ಕೈಗೊಪ್ಪಿಸಲು ಹೊಂಚು ಹಾಕುತ್ತಾನೆ.
ಚಾಣಕ್ಯ ಜೀವನ ಚರಿತ್ರೆ pdf
ಆಗ ತನ್ನ ವಿದ್ಯಾರ್ಥಿಗಳ ಬೆಂಬಲದಿಂದ ಅಚಾರ್ಯ ವಿಷ್ಣುಗುಪ್ತನು ಬಂಡೇಳುತ್ತಾನೆ. ಈತನ ಶಿಷ್ಯನೆ ಚಂದ್ರಗುಪ್ತ ಮೌರ್ಯ.
ಅಸಾಧಾರಣ ಪ್ರತಿಭಾವಂತ. ಹಿಡಿದ ಕೆಲಸವನ್ನು ಪಟ್ಟು ಹಿಡಿದು, ಸಾಧಿಸುವ ಸ್ವಭಾವದವನು.
Chanakya biography in kannada language
ಸಕಲ ಶಾಸ್ತ್ರ ಪಾರಂಗತ, ಅರ್ಥಶಾಸ್ತ್ರ ಪ್ರವೀಣ. ರಾಜನೀತಿ ವಿಶಾರದ. ಸಾಮ, ದಾನ, ಭೇದ, ದಂಡ ಎಂಬ ಚತರೋಪಾಯ ಚತುರದ್ಯೆಯಲ್ಲಿ ತುಂಬಾ ಅನುಭವಿ, ಸೂಕ್ಷ್ಮಮತಿ. ಆತನ ಮನಸ್ಸಿನ ಅಭಿಪ್ರಾಯವನ್ನು ಹೀಗೆಂದು ತಿಳಿಯಲು ಯಾರಿಗೂ ಸಾಧ್ಯವಿಲ್ಲ. ಬಹಳ ರಹಸ್ಯವಾಗಿ ಕೆಲಸ ಮಾಡುವವನು. ಬಹುದೂರದ ಅಲೋಚನೆ, ಯಾವ ಕೆಲಸದಲ್ಲಿಯೇ ಆಗಲಿ ಆತ ಇಟ್ಟ